ರಾಣೇಬೆನ್ನೂರು, ಮಾ. 10 – ಆದಿ ಶಕ್ತಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 12 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹೇಮಪುರ ಮಹಾಪೀಠ ವಿಶ್ವ ವೀರಾಂಜನೇಯ ಮಹಾಸಂಸ್ಥಾನದ ಭಕ್ತರ ಸಂಪರ್ಕ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು, ಹೊನ್ನಾವರ ತಾಲ್ಲೂಕು ಗೇರುಸೊಪ್ಪ ಬಂಗಾರು ಮಕ್ಕಿ ಕ್ಷೇತ್ರದ ಶ್ರೀ ಮಾರುತಿ ಗುರುಗಳು ಸಾನ್ನಿಧ್ಯ ವಹಿಸುವರು.
ರಾಣೇಬೆನ್ನೂರು: ಭಕ್ತರ ಸಂಪರ್ಕ ಅಭಿಯಾನ
