ದಾವಣಗೆರೆ, ಸುದ್ದಿ ವೈವಿಧ್ಯಕೊಡದಗುಡ್ಡದಲ್ಲಿ ಇಂದು ಶ್ರೀ ವೀರಭದ್ರಸ್ವಾಮಿ ರಥೋತ್ಸವMarch 15, 2025March 15, 2025By Janathavani0 ಜಗಳೂರು ತಾಲ್ಲೂಕಿನ ಕೊಡದ ಗುಡ್ಡದ ಶ್ರೀ ವೀರ ಭದ್ರ ಸ್ವಾಮಿ ರಥೋತ್ಸ ವವು ಇಂದು ಜರುಗ ಲಿದೆ. ಬೆಳಿಗ್ಗೆ 6 ಗಂಟೆಗೆ ಅಗ್ನಿಕುಂಡ ಮತ್ತು ಸಾಯಂಕಾಲ 4.30ಕ್ಕೆ ರಥೋತ್ಸವ ನಡೆಯಲಿದೆ. ದಿನಾಂಕ 17ರ ಸೋಮವಾರ ಮುಂಜಾನೆ 6 ಗಂಟೆಗೆ ಓಕಳಿ ನಡೆಯಲಿದೆ. ದಾವಣಗೆರೆ