ಪತ್ರಕರ್ತ ಬಕ್ಕೇಶ್ ನಾಗನೂರು ಅವರಿಗೆ ಗುರುರಕ್ಷೆ

ಹರಿಹರ, ಫೆ.25- ತಾಲ್ಲೂಕಿನ ಕುಣಿಬೆಳಕೆರೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ದೇವಸ್ಥಾನದ ಕಳಸಾರೋಹಣ ಸಮಾರಂಭದಲ್ಲಿ ಶ್ರೀರಂಭಾಪುರಿ ಜಗದ್ಗುರುಗಳು ಹಿರಿಯ ಪತ್ರಕರ್ತ ಬಕ್ಕೇಶ್ ನಾಗನೂರು ಅವರಿಗೆ ಗುರುರಕ್ಷೆ ನೀಡಿದರು.

error: Content is protected !!