ಕುಸ್ತಿ ಪಂದ್ಯಕ್ಕೆ ಅಖಾಡ ಸಿದ್ಧತೆ

ದಾವಣಗೆರೆ, ಮಾ.11- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಕ್ಕೆ ಸಿದ್ಧಗೊಳ್ಳುತ್ತಿರುವ ಅಖಾಡವನ್ನು ನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

error: Content is protected !!