ಹಿರಿಯ ಶ್ರೀಗಳಿಗೆ ಪಂಡಿತಾರಾಧ್ಯರ ಪುಷ್ಪ ನಮನ

ಸಿರಿಗೆರೆಯ ತರಳಬಾಳು ಬೃಹನ್ಮಠದ ಹಿರಿಯ ಲಿಂಗೈಕ್ಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪುಣ್ಯತಿಥಿ ಸಂದರ್ಭದಲ್ಲಿ ಬೃಹನ್ಮಠದಲ್ಲಿರುವ ಶ್ರೀಗಳ ಪುತ್ಥಳಿಗೆ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪುಷ್ಪ ನಮನ ಸಲ್ಲಿಸಿದರು.

error: Content is protected !!