ದಾವಣಗೆರೆ, ಜ. 23 – ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದ ಹೊರ ವಲಯದ ನಿವಾಸಿಗಳೊಂದಿಗೆ ಸರ್ಕಾರಿ ನೌಕರರ ಸಂಘದ ನಿ.ಪೂ. ಜಿಲ್ಲಾಧ್ಯಕ್ಷ ಎಸ್. ಹಾಲೇಶಪ್ಪ ನಿವಾಸಿಗಳಿಗೆ ಆಹಾರ ಕಿಟ್ ಗಳನ್ನು ವಿತರಿಸುವುದರೊಂದಿಗೆ ಆಚರಿಸಿದರು.
ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ
![17 shivakumara shree ews 24.01.2023 ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ](https://janathavani.com/wp-content/uploads/2023/01/17-shivakumara-shree-ews-24.01.2023-860x645.jpg)