ಹರಿಹರ : ಎಂ.ಕೆ.ಇ.ಟಿ. ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಹರಿಹರ : ಎಂ.ಕೆ.ಇ.ಟಿ. ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಹರಿಹರ, ಜ. 24 – ನಗರದ ಎಂ.ಕೆ.ಇ.ಟಿ. ಸಿ.ಬಿ.ಎಸ್.ಇ ಶಾಲೆಯ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಯ ಪ್ರಶಸ್ತಿಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗುತ್ತೂರು ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ಶ್ರೀಧರಮಯ್ಯ, ಶಾಲೆಯ ಆಡಳಿತಾಧಿಕಾರಿ ಡಾ. ಬಿ.ಟಿ. ಅಚ್ಯುತ್‌, ಪ್ರಾಂಶುಪಾಲ ಮಂಜುನಾಥ್ ಕುಲಕರ್ಣಿ, ಪ್ರಾಥಮಿಕ ವಿಭಾ ಗದ ಮುಖ್ಯ ಶಿಕ್ಷಕಿ ಅರ್ಚನಾ ಮುಳಗುಂದ ಮತ್ತಿತರರು ಉಪಸ್ಥಿತರಿದ್ದರು.

error: Content is protected !!