ನಗರದ ಕಲಾವಿದ ಮಹಾಲಿಂಗಪ್ಪನವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟನೆ

ನಗರದ ಕಲಾವಿದ ಮಹಾಲಿಂಗಪ್ಪನವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟನೆ

ದಾವಣಗೆರೆ, ಫೆ. 15- ನಗರದ ಹಿರಿಯ ಕಲಾವಿದ  ಎ. ಮಹಾಲಿಂಗಪ್ಪ ಅವರ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿ ಡಾ. ಬಿ.ಪಿ.  ವೀರಭದ್ರಪ್ಪ ಅವರು ಇಂದು ಉದ್ಘಾಟಿಸಿದರು.

ಕರ್ನಾಟಕ ಸಂಘದ ಅಧ್ಯಕ್ಷ ಎಸ್. ಸುಂದರರಾಜ್ ಅಧ್ಯಕ್ಷತೆ ವಹಿಸಿದ್ದರು. ಹಾಲಪ್ಪ, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ರಚನಾ ಸ್ಪರ್ಧೆ ನಡೆಸಿ, ಬಹುಮಾನ ವಿತರಿಸಲಾಯಿತು. ಶಿವಾನಂದ ಪ್ರಾರ್ಥಿಸಿದರು. ದೀಪು ಸ್ವಾಗತಿಸಿದರು.

error: Content is protected !!