ಚನ್ನಗಿರಿ, ಮಾ. 7- ಹರನಹಳ್ಳಿ-ಕೆಂಗಾಪುರದ ರಾಮಲಿಂಗೇಶ್ವರ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಿನ್ನೆ ನಡೆದ ದಾವಣಗೆರೆ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಮನ ಅಕಾಡೆಮಿಯ ನೃತ್ಯ ಕಲಾವಿದರು ವಚನಗಳಿಗೆ ಜನಪದ ಶೈಲಿಯಲ್ಲಿ ನೃತ್ಯಗಳನ್ನು ಪ್ರಸ್ತುತಪಡಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಮನ ಅಕಾಡೆಮಿ
![20 namana news 08.03.2023 ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಮನ ಅಕಾಡೆಮಿ](https://janathavani.com/wp-content/uploads/2023/03/20-namana-news-08.03.2023-.jpg)