ದಾವಣಗೆರೆ, ಮಾ. 8 – ನಗರದ ಕುಂದುವಾಡ ರಸ್ತೆಯಲ್ಲಿರುವ ಗಡಿ ಚೌಡೇಶ್ವರಿ ದೇವಸ್ಥಾನದಲ್ಲಿ ಹುಣ್ಣಿಮೆಯ ಪ್ರಯುಕ್ತ ಪತ್ರ ಬರಹಗಾರ ಗಿರಿರಾಜ ಡಿ.ಆರ್ ಮತ್ತು ಕುಟುಂಬ ವರ್ಗದವರು ಪ್ರಸಾದದ ವ್ಯವಸ್ಥೆಯನ್ನು ಏರ್ಪಡಿಸಿದ್ದರು. ದೇವಸ್ಥಾನ ಕಮಿಟಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ
![02 CHOWDESHWARI PRASADA 09.03.2023 ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ](https://janathavani.com/wp-content/uploads/2023/03/02-CHOWDESHWARI-PRASADA-09.03.2023-860x645.jpg)