ರೇಣುಕಾಚಾರ್ಯರಿಂದ ಇಂದು ಉಮೇದುವಾರಿಕೆ ಸಲ್ಲಿಕೆ

ರೇಣುಕಾಚಾರ್ಯರಿಂದ ಇಂದು ಉಮೇದುವಾರಿಕೆ ಸಲ್ಲಿಕೆ - Janathavaniಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಇಂದು ತಮ್ಮ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ.

error: Content is protected !!