ಸುದ್ದಿ ಸಂಗ್ರಹರೇಣುಕಾಚಾರ್ಯರಿಂದ ಇಂದು ಉಮೇದುವಾರಿಕೆ ಸಲ್ಲಿಕೆApril 20, 2023April 20, 2023By Janathavani0 ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಇಂದು ತಮ್ಮ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ದಾವಣಗೆರೆ