ದಾವಣಗೆರೆ, ಮೇ 10- ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ದ್ದವ ರನ್ನು ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಿಗೆ ನೇಮಿಸಲಾಗಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಯಾಗಿ ಅಕ್ಕಿ ರಾಮಚಂದ್ರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕರೂರು ಗಣೇಶ್, ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ (ಸಾಮಾಜಿಕ ಜಾಲತಾಣ) ಸುರೇಶ್ ಕೋಗುಂಡೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಿದ್ದಪ್ಪ ಅಡಾಣಿ, ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಶಶಿಧರ್ ಹೆಚ್.ವೈ. ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಕೆ. ಕಾಳಾಚಾರಿ ನೇಮಕಗೊಂಡಿದ್ದಾರೆ.
July 26, 2024