ನಗರದಲ್ಲಿ ಇಂದು ವಟುಗಳಿಗೆ ಧರ್ಮೋಪನಯನ

ಶ್ರೀ ಶಂಕರ ಸೇವಾ ಸಂಘದಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಧರ್ಮೋಪನಯನವನ್ನು ಎಸ್.ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರ ಸಮುದಾಯ ಭವನದಲ್ಲಿ ಇಂದು ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಶ್ರೀನಿವಾಸ ಕೆ. ಜೋಶಿ ತಿಳಿಸಿದ್ದಾರೆ.

error: Content is protected !!