ರಾಜನಹಳ್ಳಿಯ ವಾಲ್ಮೀಕಿ ಗುರುಪೀಠ ದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಾಲ್ಮೀಕಿ ನಾಯಕ ಸಮಾಜದ ಸಭೆಯನ್ನು ಕರೆಯ ಲಾಗಿದೆ ಎಂದು ಮಠದ ಆಡಳಿತಾಧಿ ಕಾರಿ ಟಿ.ಓಬಳಪ್ಪ ತಿಳಿಸಿದ್ದಾರೆ.
September 22, 2023
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠ ದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಾಲ್ಮೀಕಿ ನಾಯಕ ಸಮಾಜದ ಸಭೆಯನ್ನು ಕರೆಯ ಲಾಗಿದೆ ಎಂದು ಮಠದ ಆಡಳಿತಾಧಿ ಕಾರಿ ಟಿ.ಓಬಳಪ್ಪ ತಿಳಿಸಿದ್ದಾರೆ.