ಭಾರತ ವಿಕಾಸ ಪರಿಷದ್, ಸ್ವಾಮಿ ವಿವೇಕಾನಂದ ಶಾಖೆ, ಅನ್ಮೋಲ್ ವಿದ್ಯಾಸಂಸ್ಥೆ, ಶಿರಮಗೊಂಡನಹಳ್ಳಿ ಹಾಗೂ ಕರ್ನಾಟಕ ಹಿಮೋಫೀಲಿಯಾ ಸೊಸೈಟಿ ಇವರ ಸಹಭಾಗಿತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಅನ್ಮೋಲ್ ಶಾಲೆಯಲ್ಲಿ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪರಿಷದ್ ಅಧ್ಯಕ್ಷ ಎಲ್.ವಿ. ನಾಗಾನಂದ್ ತಿಳಿಸಿದ್ದಾರೆ.
July 23, 2024