ಉಚಿತ ಹೃದಯ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರವನ್ನು ಎಸ್. ನಿಜಲಿಂಗಪ್ಪ ಬಡಾವಣೆಯ ಶ್ರೀಮತಿ ಗಂಗೂಬಾಯಿ ಹಾನಗಲ್ ಅವರ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ 7 ರಿಂದ 9ರವರೆಗೆ ಏರ್ಪಡಿಸಲಾಗಿದೆ. ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪ್ರೀತಿ ಆರೈಕೆ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಡೆಯುವ ಶಿಬಿರದ ನೇತೃತ್ವವನ್ನು ಹಿರಿಯ ವೈದ್ಯ ಡಾ. ಟಿ.ಜಿ. ರವಿಕುಮಾರ್ ವಹಿಸಲಿದ್ದಾರೆ.
July 23, 2024