ನಗರಕ್ಕೆ ಇಂದು ಸಾಮಾಜಿಕ ನ್ಯಾಯ ಸಮಿತಿ ರಾಜ್ಯಾಧ್ಯಕ್ಷ ದ್ವಾರಕನಾಥ್

ಸಾಮಾಜಿಕ ನ್ಯಾಯ ಸಮಿತಿ ರಾಜ್ಯಾಧ್ಯಕ್ಷ ಸಿ.ಎಸ್ ದ್ವಾರಕನಾಥ್ ರವರು ಇಂದು ಬೆಳಿಗ್ಗೆ 10.30 ಕ್ಕೆ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅಧ್ಯಕ್ಷತೆಯಲ್ಲಿ ಸಾಮಾಜಿಕ ನ್ಯಾಯದ ಜಿಲ್ಲಾ ಸಮಿತಿ ರಚನೆ ಮಾಡಲು ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

error: Content is protected !!