ನಗರದಲ್ಲಿ ಸುದರ್ಶನ ಕ್ರಿಯೆ ಶಿಬಿರ

ನಗರದಲ್ಲಿ ಸುದರ್ಶನ ಕ್ರಿಯೆ ಶಿಬಿರ

ಗುರುದೇವ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ವತಿಯಿಂದ 18 ವರ್ಷ ಮೇಲ್ಪಟ್ಟವರಿಗೆ ಸಂತೋಷದ ಕಾರ್ಯಾಗಾರ (ಸುದರ್ಶನ ಕ್ರಿಯೆ) ದಾವಣಗೆರೆ ಪಿ.ಜೆ. ಬಡಾವಣೆಯ ಡಾ. ಬಾಣಾಪುರಮಠ ಮಕ್ಕಳ ಆಸ್ಪತ್ರೆಯ 2ನೇ ಮಹಡಿಯಲ್ಲಿ ಇಂದಿನಿಂದ ಇದೇ ದಿನಾಂಕ 16 ರವರೆಗೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 99005-01877, 77601-55659.

error: Content is protected !!