ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ರಾಜ್ಯಶಾಸ್ತ್ರ ವಿಭಾಗದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ವಿಶೇಷ ಉಪನ್ಯಾಸ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಹುಲ್ಲುಮನಿ ತಿಮ್ಮಣ್ಣ (ಹೊನ್ನಾಳಿ ವಿಭಾಗ) ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕುಲಸಚಿವರಾದ ಶ್ರೀಮತಿ ಸರೋಜಾ ಬಿ.ಬಿ. ಮತ್ತು ಡಾ. ವೆಂಕಟರಾವ್ ಎಂ. ಪಾಲಾಟಿ ಅವರು ಆಗಮಿಸುವರು. ಅಧ್ಯಕ್ಷತೆಯನ್ನು ಡಾ. ಅಶೋಕ್ಕುಮಾರ್ ವೀ. ಪಾಳೇದ ವಹಿಸುವರು.