ನಗರದಲ್ಲಿ ಇಂದು ಸಿದ್ದರಾಮಯ್ಯ ಜನ್ಮದಿನಾಚರಣೆ

ಎಲ್.ಬಿ.ಕೆ ಟ್ರಸ್ಟ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ 76 ನೇ ಜನ್ಮದಿನದ ಸಮಾರಂಭವನ್ನು ಇಂದು ಬೆಳಿಗ್ಗೆ 10.30 ಕ್ಕೆ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಆಯೋಜಿಸಲಾಗಿದೆ.

ಸಮಾರಂಭವನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು.ಬಿ.ವೀರಣ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಸ್.ಎಸ್. ಮಲ್ಲಿಕಾರ್ಜುನ್, ಅಬ್ದುಲ್ ಜಬ್ಬಾರ್, ವಿನಾಯಕ ಪೈಲ್ವಾನ್, ಎಂ.ಟಿ ಸುಭಾಷ್‌ಚಂದ್ರ, ಎನ್.ಎಂ. ಆಂಜನೇಯ, ಲಕ್ಷ್ಮಿದೇವಿ ವೀರಣ್ಣ ಮತ್ತಿತರರು ಭಾಗವಹಿಸಲಿದ್ದಾರೆ.

error: Content is protected !!