ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗಾಗಿರುವ ಕವಾಡಿಗರಹಟ್ಟಿ ಗ್ರಾಮಕ್ಕೆ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಭೇಟಿ ನೀಡಲಿದ್ದಾರೆ ಎಂದು ಚಿತ್ರ ದುರ್ಗದ ಮಾಜಿ ಸಂಸದರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗಕ್ಕಿಂದು ಆರೋಗ್ಯ ಸಚಿವ
![19 dinesh gundurao news 05.08.2023 ಚಿತ್ರದುರ್ಗಕ್ಕಿಂದು ಆರೋಗ್ಯ ಸಚಿವ](https://janathavani.com/wp-content/uploads/2023/08/19-dinesh-gundurao-news-05.08.2023.jpg)