ಕುಕ್ಕವಾಡಲ್ಲಿ ಇಂದು ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸರ್ವ ಸದಸ್ಯರ ಸಭೆ

ಕುಕ್ಕವಾಡಲ್ಲಿ ಇಂದು ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸರ್ವ ಸದಸ್ಯರ ಸಭೆ

ದಾವಣಗೆರೆ ತಾಲ್ಲೂಕಿನ ಕುಕ್ಕುವಾಡ ಗ್ರಾಮದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ನಿಯಮಿತದ 26ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಇಂದು ಮಧ್ಯಾಹ್ನ 3-30 ಗಂಟೆಗೆ ಕುಕ್ಕುವಾಡದ ಶ್ರೀ ಮಾರಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಸಹಕಾರಿಯ ಸಂಸ್ಥಾಪಕ ಅಧ್ಯಕ್ಷರಾದ ಜಿ.ಎಂ. ರುದ್ರಗೌಡ್ರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ರುದ್ರಗೌಡ್ರು ತಿಳಿಸಿದ್ದಾರೆ.

error: Content is protected !!