ಡಿ.ದೇವರಾಜು ಅರಸು ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ

ದಾವಣಗೆರೆ,  ಆ. 8 –  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.

error: Content is protected !!