ಇಂದಿನ ಅರೆಬೆತ್ತಲೆ ಮೆರವಣಿಗೆ ರದ್ದು

ಮಣಿಪುರದಲ್ಲಿ ನಡೆಯುತ್ತಿರುವ ಗಲಭೆಗಳನ್ನು ವಿರೋಧಿಸಿ ನಗರದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಗತಿಪರ ಸಂಘಟನೆಗಳ
ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಅರೆಬೆತ್ತಲೆ ಪ್ರತಿಭಟನಾ ಮೆರವಣಿಯನ್ನು ಕಾರಣಾಂತರಗಳಿಂದ ರದ್ದು ಮಾಡಲಾಗಿದೆ ಎಂದು ಒಕ್ಕೂಟದ ಸಂಚಾಲಕ ಅನೀಸ್ ಪಾಷಾ ತಿಳಿಸಿದ್ದಾರೆ.

error: Content is protected !!