ಕೆರೆಬಿಳಚಿಯಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಚಾಲನೆ

ಚನ್ನಗಿರಿ ತಾಲ್ಲೂಕು ಕೆರೆಬಿಳಚಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶಾಸಕ ಬಸವರಾಜು ವಿ. ಶಿವಗಂಗಾ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಬಳಿಕ ಸಾರ್ವಜನಿಕರ ಕುಂದುಕೊರತೆ ಆಲಿಸುವರು.

error: Content is protected !!