ಭದ್ರಾ ನಾಲಾಗೆ ನೀರಿನ ಕ್ರಮ ; ಲಿಂಗರಾಜ್ ಸ್ವಾಗತ

ದಾವಣಗೆರೆ, ಆ. 10 – ಭದ್ರಾ ನಾಲೆಗೆ ನೀರು ಹರಿಸಬೇಕೆಂಬ ರೈತರ ಒತ್ತಾಯಕ್ಕೆ ಸಮ್ಮತಿಸಿ ಕ್ರಮ ತೆಗೆದುಕೊಂಡಿರುವ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಅವರಿಗೆ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಹೆಚ್.ಆರ್. ಶಾಮನೂರು ಲಿಂಗರಾಜ್ ಹೇಳಿದ್ದಾರೆ.

error: Content is protected !!