ಸುದ್ದಿ ಸಂಗ್ರಹಎಸ್ಸೆಸ್, ಎಸ್ಸೆಸ್ಸೆಂ ಸಂತಾಪAugust 25, 2023August 25, 2023By Janathavani0 ದಾವಣಗೆರೆ, ಆ.24- ನಗರದ ಉದ್ಯಮಿ ಪಲ್ಲಾಗಟ್ಟಿ ಮಲ್ಲಿಕಾರ್ಜುನ್ ಅವರ ನಿಧನಕ್ಕೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದಾವಣಗೆರೆ