ಸುದ್ದಿ ಸಂಗ್ರಹಬಿ. ಕಲಪನಹಳ್ಳಿಯಲ್ಲಿ ಇಂದು ಶ್ರಾವಣದ ವಚನಾಭಿಷೇಕAugust 26, 2023August 26, 2023By Janathavani0 ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ಶರಣ ಬಸವೇಶ್ವರ ಮಠದಲ್ಲಿ ಇಂದು ಬೆಳಿಗ್ಗೆ 5.30 ಕ್ಕೆ ವಚನಾಭಿಷೇಕ, ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ದಾವಣಗೆರೆ