ಬಿ. ಕಲಪನಹಳ್ಳಿಯಲ್ಲಿ ಇಂದು ಶ್ರಾವಣದ ವಚನಾಭಿಷೇಕ

ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ಶರಣ ಬಸವೇಶ್ವರ ಮಠದಲ್ಲಿ ಇಂದು ಬೆಳಿಗ್ಗೆ 5.30 ಕ್ಕೆ ವಚನಾಭಿಷೇಕ, ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.

error: Content is protected !!