ಸುದ್ದಿ ಸಂಗ್ರಹಬಿ. ಕಲಪನಹಳ್ಳಿಯಲ್ಲಿ ಇಂದು ವಚನಾಭಿಷೇಕAugust 27, 2023August 28, 2023By Janathavani0 ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಂದು ಬೆಳಿಗ್ಗೆ 5.30 ಕ್ಕೆ ಮಹಾತ್ಮ ಶರಣ ಬಸವೇಶ್ವರರ ಶ್ರಾವಣ ಮಾಸದ ವಚನಾಭಿಷೇಕ ಹಾಗೂ ಪೂಜಾ ಮಹೋತ್ಸವ ಜರುಗಲಿದೆ. ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನೆರವೇರಲಿದೆ. ದಾವಣಗೆರೆ