ಬಿ. ಕಲಪನಹಳ್ಳಿಯಲ್ಲಿ ಇಂದು ವಚನಾಭಿಷೇಕ

ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಂದು ಬೆಳಿಗ್ಗೆ 5.30 ಕ್ಕೆ ಮಹಾತ್ಮ ಶರಣ ಬಸವೇಶ್ವರರ ಶ್ರಾವಣ ಮಾಸದ ವಚನಾಭಿಷೇಕ ಹಾಗೂ ಪೂಜಾ ಮಹೋತ್ಸವ ಜರುಗಲಿದೆ. ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನೆರವೇರಲಿದೆ.

error: Content is protected !!