ಸುದ್ದಿ ಸಂಗ್ರಹಬಿ.ಕಲಪನಹಳ್ಳಿಯಲ್ಲಿಂದುAugust 30, 2023August 30, 2023By Janathavani0 ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30 ಕ್ಕೆ ಮಹಾತ್ಮ ಶರಣ ಬಸವೇಶ್ವರರ ಶ್ರಾವಣ ಮಾಸದ ವಚನಾಭಿಷೇಕ ಮತ್ತು ಪೂಜಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ನಂತರ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ದಾವಣಗೆರೆ