ಉಕ್ಕಡಗಾತ್ರಿ : ಇಂದು ಅಜ್ಜಯ್ಯನ ಬೆಳ್ಳಿ ರಥೋತ್ಸವ

ಉಕ್ಕಡಗಾತ್ರಿ : ಇಂದು ಅಜ್ಜಯ್ಯನ ಬೆಳ್ಳಿ ರಥೋತ್ಸವ

ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಗಳವರ ಪುಣ್ಯಾರಾಧನೆ ಹಾಗೂ ಶ್ರಾವಣ ಮಾಸದ ಅಂಗವಾಗಿ ಇಂದು ಬೆಳಿಗ್ಗೆ 10.30ಕ್ಕೆ ಬೆಳ್ಳಿ ರಥೋತ್ಸವ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದ ಲೋಕ ಕಲ್ಯಾಣಾರ್ಥವಾಗಿ ಗಣಹೋಮ ಮತ್ತು ರುದ್ರಹೋಮ ನೆರವೇರಲಿದ್ದು, ರಾತ್ರಿ 8 ಗಂಟೆಗೆ ಅಜ್ಜಯ್ಯನ ಪಾಲಿಕೋತ್ಸವ ನಡೆಯಲಿದೆ ಎಂದು ಗದ್ದುಗೆ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.

error: Content is protected !!