ಹರಿಹರದಲ್ಲಿ ಇಂದು ಗಂಗಾ ಪೂಜೆ

ದಾವಣಗೆರೆ ಕೆ.ಟಿ.ಜೆ. ನಗರದ 10ನೇ ತಿರುವಿನಲ್ಲಿರುವ ಗಾಂಧೀಜಿ ಹರಿಜನ ಯುವಕ ಸಂಘದ ಆಶ್ರಯದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠಿ ದುರ್ಗಮ್ಮ ದೇವಿಗೆ ಹರಿಹರದ ತುಂಗಭದ್ರಾ ನದಿಯಲ್ಲಿ ಗಂಗಾ ಪೂಜೆ ನೆರವೇರಿಸಲಾಗುವುದು ಎಂದು  ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ತಿಳಿಸಿದ್ದಾರೆ.

error: Content is protected !!