ಪ್ರೊ. ಕೃಷ್ಣಪ್ಪ ಭವನಕ್ಕಿಂದು ಸತೀಶ್ ಜಾರಕಿಹೊಳಿ

ಹರಿಹರ ಬೈಪಾಸ್ ಬಳಿ ಇರುವ ಪ್ರೊ.ಬಿ.ಕೃಷ್ಣಪ್ಪ ಭವನಕ್ಕೆ ಲೋಕೋಪಯೋಗಿ ಇಲಾಖೆಯ ಸಚಿವರೂ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರಾದ ಸತೀಶ ಜಾರಕಿಹೊಳಿ ಅವರು ಇಂದು ಬೆಳಿಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಡಾ.ಎ.ಬಿ. ರಾಮಚಂದ್ರಪ್ಪ ತಿಳಿಸಿದ್ದಾರೆ.

error: Content is protected !!