ದಾವಣಗೆರೆ, ಸೆ. 26- ನಗರದ ಶ್ರೀ ಅಂಬಾಭವಾನಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ವೃತ್ತಿ ಪರ ನಿರ್ದೇಶಕರಾಗಿ ವಕೀಲ ಎ.ಸಿ. ರಾಘವೇಂದ್ರ ಮೊಹರೆ ನೇಮಕಗೊಂಡಿದ್ದಾರೆ.
ಬ್ಯಾಂಕಿನ ಸಭಾಂಗಣದಲ್ಲಿ ಕಳೆದ ವಾರ ನಡೆದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಮಾಡಲಾಯಿತು ಎಂದು ಬ್ಯಾಂಕಿನ ಅಧ್ಯಕ್ಷ ಗೋಪಾಲರ್ರಾವ್ ಮಾನೆ ತಿಳಿಸಿದ್ದಾರೆ.