ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ, ಅ. 4 –   ಲೋಕಾಯುಕ್ತ ಪೊಲೀಸ್ ಅಧೀಕ್ಷಕದ ಎಂ.ಎಸ್ ಕೌಲಾಪೂರೆ ಅವರು ಇದೇ ದಿನಾಂಕ 11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂ ಗಣದ ಕಂದಾಯ ಭವನದಲ್ಲಿ ಸಾರ್ವಜನಿ ಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

error: Content is protected !!