ಜಿಲ್ಲಾ ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಅ.8- ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಶ್ರೀ ರೇಣುಕಾಂಬ ಕ್ರೆಡಿಟ್ ಕೋ-ಆಪರೇಟವ್ ಸೊಸೈಟಿ ಸಂಯುಕ್ರಾಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಮತ್ತು ಡಿಪ್ಲೋಮಾ ಪರೀಕ್ಷೆಯಲ್ಲಿ ಶೇ.70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. 

ಅರ್ಜಿ ಸಲ್ಲಿಸಲು ಇದೇ ದಿನಾಂಕ 15  ಕೊನೆಯ ದಿನವಾಗಿದೆ. ವಿವರಕ್ಕೆ 8892266468 ಕ್ಕೆ ಸಂಪರ್ಕಿಸುವಂತೆ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಹೆಚ್. ಶಂಕರ್, ಪ್ರಧಾನ ಕಾರ್ಯದರ್ಶಿ ಎ.ನಾಗರಾಜ್ ಕೋರಿದ್ದಾರೆ.

error: Content is protected !!