ದಾವಣಗೆರೆ, ಅ. 7 – ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಅಕ್ಟೋಬರ್ 10 ರೊಳಗಾಗಿ ವೆಬ್ಸೈಟ್ HYPERLINK ihttps://sw.kar.nic.in/i \t i_blanki https://sw.kar.nic.in ನಲ್ಲಿ ನೋಂದಣಿ ಮಾಡಿಕೊಂಡು ಸ್ವೀಕೃತಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
July 24, 2024