ದಾವಣಗೆರೆ, ಅ.11- ನಗರದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ ದಿನಾಂಕ 14 ರ ಶನಿವಾರ ಬೆಳಗ್ಗೆ 6 ರಿಂದ ಮಧ್ಯ ರಾತ್ರಿ 12 ರವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ನಿಷೇಧಿಸಿ, ಆದೇಶಿಸಿದ್ದಾರೆ.
February 8, 2025