ನಗರದಲ್ಲಿ ಇಂದು ಪದವಿ ಸಂಭ್ರಮ

ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸಸ್‌ ಆಶ್ರಯದಲ್ಲಿ 2018 ನೇ ಬ್ಯಾಚ್‌ನ  ಪದವಿ ಸಂಭ್ರಮ ಮತ್ತು ಓರಿಯಂಟೇಷನ್‌ ದಿನಾಚರಣೆ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 1 ಗಂಟೆಗೆ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಡಾ. ಹೆಚ್‌.ಎಸ್‌. ಮಂಜುನಾಥ್‌ ಕುರ್ಕಿ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಶಾಸಕ  ಶಾಮನೂರು ಶಿವಶಂಕರಪ್ಪ,  ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಆಗಮಿಸುವರು.  ಡಾ. ವಸುಂದರ ಶಿವಣ್ಣ ಅಧ್ಯಕ್ಷತೆ ವಹಿಸುವರು.

error: Content is protected !!