ನಗರದಲ್ಲಿಂದು ರೈತರ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದಿಂದ ಕೋಟ್ಯಕ್ ಮಹೀಂದ್ರಾ ಬ್ಯಾಂಕ್ ಎದುರು ಇಂದು ಬೆಳಿಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಲಾಗುವುದು  ಎಂದು ಸಂಘದ ಜಿಲ್ಲಾಧ್ಯಕ್ಷ ಬಳ್ಳಾಪುರದ ಹನುಮಂತಪ್ಪ ತಿಳಿಸಿದ್ದಾರೆ.

error: Content is protected !!