ನಗರದಲ್ಲಿ ಇಂದು ಓಣಂ ಸಂಭ್ರಮ

ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಓಣಂ 2023 ಕಾರ್ಯಕ್ರಮವು ಕೇರಳ ಸಮಾಜ ವತಿಯಿಂದ ಏರ್ಪಡಿಸಲಾಗಿದೆ. ಅತಿಥಿಗಳು : ಶಾಮನೂರು ಶಿವಶಂಕರಪ್ಪ, ಶಾಮನೂರು ಮಲ್ಲಿಕಾರ್ಜುನ್, ದಿನೇಶ್ ಕೆ.ಶೆಟ್ಟಿ, ಡಾ. ಪಿ.ಎಸ್.ಅರವಿಂದ್ ಮತ್ತು ಇತರರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಅಭಿನಂದಿಸಲಾಗುವುದು.

error: Content is protected !!