ದಾವಣಗೆರೆ, ನ. 17- ಇದೇ ದಿನಾಂಕ 22 ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಸ್ಪರ್ಧಿಸಲು ನಗರದ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಮತ್ತು ಶ್ರೀ ಕನ್ನಿಕಾಪರಮೇಶ್ವರಿ ಕೋ.ಆಪರೇಟಿವ್ ಬ್ಯಾಂಕಿನ ಉದ್ಯೋಗಿ ವಿ. ರಕ್ಷಿತ್ ಆಯ್ಕೆಯಾಗಿದ್ದಾರೆ.
July 24, 2024