ನಗರದಲ್ಲಿ ಇಂದು ಶ್ರೀ ಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ

ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮವು ಇಂದು ಅಪರಾಹ್ನ 12.30ಕ್ಕೆ ನಡೆಯಲಿದೆ.ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮೀಜಿ ಕಳಸಾರೋಹಣವನ್ನು ನೆರವೇರಿಸುವರು. ಸದ್ಭಕ್ತರು ಭಾಗವಹಿಸುವಂತೆ ಶ್ರೀ ಲಿಂಗೇಶ್ವರ ಸ್ವಾಮಿ  ದೇವಸ್ಥಾನದ ಸಂಘ ಕೋರಿದೆ.

error: Content is protected !!