ಗೊಲ್ಲರಹಳ್ಳಿಯಲ್ಲಿ ಇಂದು ಯಜ್ಞ ಪೂಜೆ

ದಾವಣಗೆರೆ  ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಹೋಮ, ಯಜ್ಞ ಪೂಜಾ ಕಾರ್ಯಕ್ರಮದ ನಂತರ ಮಧ್ಯಾಹ್ನ 12 ರಿಂದ 12.30ರವರೆಗೆ ದೇವರ ಪ್ರತಿಷ್ಠಾಪನೆ ಮಾಡಲಾಗುವುದು. ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

error: Content is protected !!