ನಗರಕ್ಕೆ ಇಂದು ನಟ ಅಭಿಷೇಕ್ ಅಂಬರೀಶ್

ನಗರಕ್ಕೆ ಇಂದು ನಟ ಅಭಿಷೇಕ್ ಅಂಬರೀಶ್

ಈಚೆಗೆ ಬಿಡುಗಡೆ ಯಾದ ಸೂರಿ  ನಿರ್ದೇಶನದ `ಬ್ಯಾಡ್ ಮ್ಯಾನರ್ಸ್’ ಚಿತ್ರದ ಪ್ರಚಾರಕ್ಕಾಗಿ ಕನ್ನಡ ಚಲನಚಿತ್ರ ನಟ ಅಭಿಷೇಕ್ ಅಂಬರೀಶ್ ಅವರು ನಗರದ ಅಶೋಕ ಚಿತ್ರಮಂದಿರಕ್ಕೆ ಇಂದು ಸಂಜೆ 6 ಗಂಟೆಗೆ ಆಗಮಿಸಲಿದ್ದಾರೆ. ಚಿತ್ರದ ನಾಯಕಿ ರಚಿತಾರಾಮ್, ನಿರ್ದೇಶಕ ಸೂರಿ ಮತ್ತು ತಂಡ ನಗರಕ್ಕೆ ಆಗಮಿಸಲಿದ್ದು, ಚಿತ್ರ ಕಲಾಭಿಮಾನಿಗಳು ಆಗಮಿಸಲು ಚಿತ್ರ ವಿತರಕ ಪಿ.ಹೆಚ್. ಮಂಜುನಾಥ್ ಕೋರಿದ್ದಾರೆ.

error: Content is protected !!