ಭಾವಸಾರ ಕ್ಷತ್ರಿಯ ದೈವ ಮಂಡಳಿಯಿಂದ ನಡೆಯುತ್ತಿರುವ ಶ್ರೀ ವಿಠ್ಠಲ ರುಖುಮಾಯಿ ದೇವರ ದಿಂಡಿ ಉತ್ಸವ ಮಹೋತ್ಸವವದ ಕಾರ್ಯಕ್ರಮವು ಮಹಾರಾಜ ಪೇಟೆಯಲ್ಲಿರುವ ಶ್ರೀ ವಿಠ್ಠಲ ಮಂದಿರದಲ್ಲಿ ಇಂದು ನಡೆಯಲಿದೆ.
ಶ್ರೀ ಸಂತ ಜ್ಞಾನೇಶ್ವರ ಮಹಾರಾಜರ ಸಮಾಧಿ ಸೋಹಳ, ಬೆಳಿಗ್ಗೆ 5:30 ರಿಂದ ಕಾಕಡಾರತಿ ಭಜನೆ, ಹರಿಪಾಠ, 10ರಿಂದ ಕೀರ್ತನೆ, ಶ್ರೀ ಗುರುವರ್ಯ ಹ.ಭ.ಪ. ಪ್ರಭಾಕರ್ ದಾದಾ ಬುವಾ ಬೋದಲೆ ಮಹಾರಾಜ್ ಅವರಿಂದ 12:30 ರಿಂದ ಗುಲಾಲ್ ನೆರವೇರಲಿದೆ. ಶ್ರೀ ಸಂತ ಸಮಾರಾಧನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.