ಹರಿಹರ : ವೀರಶೈವ ಮಹಾಸಭಾದ ಸಭೆ

ದೇವಸ್ಥಾನ ರಸ್ತೆಯ ರೇಣುಕಾ ಮಂದಿರದ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಹರಿಹರ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ವಿಶೇಷ ಸಭೆಯನ್ನು ಕರೆಯಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಿ.ಜಿ. ಶಿವಾನಂದಪ್ಪ ಭಾನುವಳ್ಳಿ ತಿಳಿಸಿದ್ದಾರೆ.

error: Content is protected !!